ಅಭಿಪ್ರಾಯ / ಸಲಹೆಗಳು

ಹಿರಿಯ ನಾಗರೀಕರು

೬೦ ವರ್ಷಕ್ಕಿಂತ ಹೆಚ್ಚಿನ ವಯಸ್ಕರನ್ನು ಹಿರಿಯ ನಾಗರೀಕರೆಂದು ಕರೆಯುತ್ತೇವೆ.

ಪೋಷಕರು ಮತ್ತು ಹಿರಿಯ ನಾಗರೀಕರ ನಿರ್ವಹಣೆ ಮತ್ತು ಕಲ್ಯಾಣ ಕಾಯಿದೆ ೨೦೦೭ ರಡಿಯಲ್ಲಿ, ಹಿರಿಯ ನಾಗರೀಕರಿಗೆ ರಕ್ಷಣೆ ಇರುತ್ತದೆ. ಈ ಕಾಯಿದೆಯಯಡಿ ರಕ್ಷಣೆ ಬಯಸುವ ಹಿರಿಯ ನಾಗರೀಕರು ಸಂಬಂಧಿಸಿದ ಸ್ಥಳೀಯ ಸಹಾಯಕ ಆಯುಕ್ತರು, ಕಂದಾಯ ಇಲಾಖೆ ರವರನ್ನು ಸಂಪರ್ಕಿಸಿ ದೂರು ದಾಖಲಿಸಬಹುದು..

ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ, ಸಂಬಂಧಿಕರು ನೀಡುತ್ತಿರುವ ತೊಂದರೆಯಿಂದ ರಕ್ಷಣೆಯನ್ನು ಪಡೆಯಬಹುದು.

ತೊಂದರೆಯಲ್ಲಿದ್ದಾಗ ದೂರವಾಣಿ ಸಂಖ್ಯೆ112 ಕ್ಕೆ ಅಥವಾ ಸ್ಥಳೀಯ ಪೊಲೀಸರಿಗೆ ಡಯಲ್ ಮಾಡಿ ತಕ್ಷಣ ರಕ್ಷಣೆ ಪಡೆಯಬಹುದು

ಹಿರಿಯ ನಾಗರೀಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ವಿವರಗಳನ್ನು ನೊಂದಾಯಿಸಿ ಕೂಡಲೇ ಆ ವಿವರವು ಪೊಲೀಸ್ ಐಟಿ ತಂತ್ರಾಂಶದ ಮೂಲಕ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನೆ ಆಗುತ್ತದೆ ನಂತರ ಸ್ಥಳೀಯ ಬೀಟ್ ಪೊಲೀಸರಿಂದ ನಿರಂತರ ನಿಗಾ ಹಾಗೂ ರಕ್ಷಣೆ ನೀಡಲಾಗುವುದು.

ಇತ್ತೀಚಿನ ನವೀಕರಣ​ : 03-08-2021 04:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080